ಶ್ರೀನಿವಾಸಪುರ:-ಕೊರೋನಾ ಲಾಕೌ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವಂತ ಸಹಾಯಕ ವಕೀಲರಿಗೆ ನೆರವಾಗುವ ಸದುದ್ದೇಶದಿಂದ ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಹಾಗು ಹೀರಿಯ ವಕೀಲ ಶಿವಪ್ಪ ಹೇಳಿದರು ಅವರು ಇಂದು ಶ್ರೀನಿವಾಸಪುರ ವಕೀಲರ ಸಂಘದಲ್ಲಿರುವ ಸಹಾಯಕ ವಕೀಲರಿಗೆ ಸುಮಾರು ಐದು ಸಾವಿರ ಮೌಲ್ಯದ ದಿನಸಿ ಕಿಟ್ ಗಳನ್ನು 30 ಮಂದಿಗೆ ವಿತರಣೆ ಮಾಡಿ ಮಾತನಾಡಿದರು.
ನಾವು ಸಂಪಾಧನೆ ಮಾಡುವುದು ದೊಡ್ಡದಲ್ಲ ನಮ್ಮೊಂದಿಗೆ ಇರುವಂತ ಆತ್ಮೀಯರು ಹಿತೈಷಿಗಳು ನಮ್ಮಷ್ಟೆ ಗೌರ್ವಾನಿತ ಜೀವನ ಸಾಗಿಸಬೇಕು ಎಂದ ಅವರು ನಾನು ದಿನಸಿ ವಿತರಣೆ ಮಾಡುತ್ತಿರುವುದು ತೋರ್ಪಡಿಕೆಗಲ್ಲ ಅಥಾವ ಪ್ರಚಾರಕ್ಕಲ್ಲ ಸಮಾಜದಲ್ಲಿರುವ ಅನಕೂಲವಂತರಿಗೆ ಪ್ರೇರಣೆ ಆಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರೀಯ ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಹೆಚ್.ಆರ್.ದೇವರಾಜ್ ಹೀರಿಯ ವಕೀಲ ವೆಂಕಟೇಶ್, ಶೆಟ್ಟಿಶ್ರೀನಿವಾಸ್, ಶ್ರೀನಿವಾಸನ್,ರೂಪಾವತಿ,ಅರ್ಜುನ್ ಮುಂತಾದವರು ಇದ್ದರು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8