ಶ್ರೀನಿವಾಸಪುರ:-ಶ್ರೀನಿವಾಸಪುರದಲ್ಲಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ಹಬ್ಬದ ಪ್ರಚಾರ ಜೋರಾಗಿದೆ,ಪಟ್ಟಣ ಸೇರಿ ತಾಲೂಕಿನಾದ್ಯಂತ ಎಸ್.ಎಲ್.ಎನ್ ಮಂಜು ಯುಗಾದಿ ಶುಭಾಶಯದ ಫ್ಲೇಕ್ಸ್ ಗಳು ರಾಜಾಜಿಸುತ್ತಿವೆ ಈ ಪ್ರಚಾರ ಕೇವಲ ಫ್ಲೇಕ್ಸ್ ಸೀಮಿತವಾಗುತ್ತದ ಅಥಾವ ಮುಂದಿನ ಚುನಾವಣೆಗೆ ತಾಲೀಮು ನಡೆಸುತ್ತಾರ ಶೋಕಿಗೆ ಬ್ಯಾನರ್ ಹಾಕಿಸಿಕೊಂಡು ಸುಮ್ಮನಾಗುತ್ತಾರ ಎಂಬುದು ಸಾರ್ವಜನಿಕರ ಪ್ರಶ್ನೆ?
ಈ ಹಿಂದೆ ಎಸ್.ಎಲ್.ಎನ್ ಮಂಜನಾಥ್ ಬಿಜೆಪಿ ಬ್ಯಾನರ್ ಹಿಡಿದು ಶ್ರೀನಿವಾಸಪುರ ರಾಜಕೀಯ ಅಖಾಡಕ್ಕೆ ಬಂದಾಗ ದೊಡ್ಡಮಟ್ಟದಲ್ಲಿ ಅವರ ಹಿಂದೆ ಯುವಕರ ದಂಡು ಒಡಾಡುತಿತ್ತು ಮಂಜನಾಥ್ ತಾಲೂಕಿನಾದ್ಯಂತ ಒಡಾಡಿದ ಸ್ಪೀಡಿನ ವೇಗ ನೋಡಿದ ಜನತೆ ಮುಂದಿನ ದಿನಗಳಲ್ಲಿ ಹೊಸ ಅಲೆಯ ರಾಜಕೀಯ ಮುನ್ನುಡಿ ಎಂಬ ಮಾತು ಸಹ ಆಡಿದರು ಆದರೆ ಬಿಜೆಪಿ ಡಾ.ವೇಣುಗೋಪಾಲ್ ಅವರಿಗೆ ಮಣೆ ಹಾಕಿದಾಗ ಒಂದಷ್ಟು ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಪರವಾಗಿ ಬಿಜೆಪಿ ಮುಖಂಡರ ವಾದ ಮಂಡಿಸಿದರಾದರೂ ಎಲ್ಲಾ ಲೆಕ್ಕಾಚಾರದಲ್ಲೂ ಬಿಜೆಪಿ ಮುಖಂಡರ ಅಗ್ರಸಿವ್ ನೆಸ್ ನಿಂದ ಯುವಕರು ತಣ್ಣಗಾದರೂ ಆದರೂ ಇಂದಿಗೂ ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಸಂಪರ್ಕದಲ್ಲಿದ್ದಾರೆ. ಈ ಎಲ್ಲಾ ಬ್ಯಾಗ್ರೌಂಡ್ ನಿಂದಾಗಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ನೆಪದಲ್ಲಿ ತಾಲೂಕಿನಲ್ಲಿ ಸೆಕೆಂಡ್ ಇನ್ನಿಂಗ್ಸನಲ್ಲಿ ರೀ ಎಂಟ್ರಿ ಕೊಡಲು ಪೂರ್ತಿ ತಯಾರಿ ನಡೆಸಿದ್ದಾರೆ ಎಲ್ಲವೂ ಸರಿ ಹೊದರೆ ಅದು ಬಿಜೆಪಿಯಿಂದ ಆದರೂ ಆಗಬಹುದು ಅಥಾವ ಇನ್ಯಾವುದೇ ರಾಜಕೀಯ ವೇದಿಕೆ ಸಹ ಆಗಬಹುದು ಎನ್ನಲಾಗುತ್ತಿದೆ
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8