ಶ್ರೀನಿವಾಸಪುರ:-ಸರ್ಕಾರಿ ಶಾಲೆ ಕಾಲೇಜುಗಳ ವಿಧ್ಯಾರ್ಥಿಗಳು ಉನ್ನತ ಪದವಿಗಳನ್ನು ಅಲಂಕರಿಸಿ ಸಮಾಜದ ಶ್ರೇಯಸ್ಸಿಗೆ ದುಡಿಯುತ್ತಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸಣ್ಣೀರಯ್ಯ ಹೇಳಿದರು ಅವರು ತಮ್ಮ ಕಾಲೇಜಿನಲ್ಲಿ 2020-21 ನೇ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಮಿಸ್ಬಾ ತಪಸ್ಸುಮ್ ಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ವಿದ್ಯಾಸಂಸ್ಥೆಗಳು ಇತರೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆ ಇಲ್ಲದಂತೆ ಉತ್ತಮ ರೀತಿಯಲ್ಲಿ ಭೋದನಾ ವ್ಯವಸ್ಥೆ ಶೈಕ್ಷಣಿಕ ಸೌಲಭ್ಯಗಳು ಹಾಗು ಇತರೆ ಮೂಲಭೂತ ಸೌಕರ್ಯಗಳು ನೀಡುತ್ತಿದೆ ಇದನ್ನು ವಿದ್ಯಾರ್ಥಿಗಳು ಬಳಸಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡುವ ಮೂಲಕ ಸಮಾಜದಲ್ಲೂ ಉನ್ನತ ವ್ಯಕ್ತಿತ್ವ ಸ್ಥಾನ ಗೌರವ ಪಡೆಯುವಂತೆ ಹೇಳಿದರು.
ವಿಙ್ಞಾನ ಉಪನ್ಯಾಸಕ ಚಿನ್ನಪ್ಪರೆಡ್ಡಿ ಮಾತನಾಡಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಚಿನ್ನದ ಪದಕ ಪಡೆದಿರುವುದು ಹೆಮ್ಮೆಯ ವಿಷಯ ರಸಾಯನಶಾಸ್ತ್ರದಲ್ಲಿ 100 ಅಂಕಗಳನ್ನು ಪಡೆದಿರುವ ಆಕೆಯ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಬೇಕು ಎಂದ ಅವರು ಚಿನ್ನದ ಪದಕ ಪಡೆದ ಆಕೆಯ ಶೈಕ್ಷಣಿಕ ಸಾಧನೆಯಿಂದ ಕಾಲೇಜಿಗೆ ಉತ್ತಮ ಹೆಸರು ಬಂದಿದೆ ಭೊಧಕರಾದ ನಮಗೂ ಹೆಮ್ಮೆಯ ವಿಚಾರವಾಗಿದೆ ಸಮಾಜದಲ್ಲಿ ಆಕೆಯ ಪೋಷಕರ ಗೌರವ ಹೆಚ್ಚಿಸಿದೆ ಎಂದರು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8