ಶ್ರೀನಿವಾಸಪುರ:ತಾಲೂಕಿನ ಸೋಮಯಾಜಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ಪೆಗಳಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಯಲ್ಲಿ ಹುಳ ಬಿದ್ದ ಅಕ್ಕಿಯಲ್ಲಿ ಅಡುಗೆ ಮಾಡಿದ್ದು ಅದನ್ನೇ ವಿದ್ಯಾರ್ಥಿಗಳು ತಿನ್ನುತ್ತಿದ್ದಾರೆಂಬ ಆರೋಪಕ್ಕೆ ಸಂಬಂದಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾರೆಡ್ಡಿ ಸ್ಪಂದಿಸಿದ್ದು ಅಕ್ಕಿಯಲ್ಲಿ ಉಳ ಬಿದ್ದಿಲ್ಲ ಸಾರಿಗೆ ಬಳಸುವ ಬೆಳೆಯಲ್ಲಿ ಮಾತ್ರ ಮೂಕುಳಗಳು ಬಂದಿದೆ ಅದು ಸಹ ಹೊಸದಾಗಿ ಬಂದಿರುವ ಸ್ಟಾಕ್ ನಲ್ಲಿ ಇಲ್ಲ ಹಳೆಯ ಸ್ಟಾಕ್ ನ ಬೆಳೆಯಲ್ಲಿ ಹುಳ ಇದ್ದು ಅದನ್ನು ಹಳೆಯ ಬೇಳೆಯ ಪೊಟ್ಟಣದ ಜೊತೆಯಲ್ಲಿ ಇಟ್ಟ ಪರಿಣಾಮ ಬೆಳೆ ಹಾಗು ಅಕ್ಕಿ ಮೂಟೆ ಮೇಲೂ ಹರಿದಾಡಿದೆ ಎಂದು ಶಾಲಾ ಸಿಬ್ಬಂದಿ ತಿಳಿಸಿದ್ದಾರೆ ಇದಕ್ಕೆ ಸಂಬಂದಿಸಿದಂತೆ ವರದಿ ನೀಡುವಂತೆ ಅಕ್ಷರದಾಸೋಹದ ಸಹಾಯಕ ನಿರ್ದೇಶಕರಾದ ಸೊಲೋಚನ ಅವರಿಗೆ ಸೂಚಿಸಲಾಗಿದೆ ಅವರು ಇಂದು ಶನಿವಾರ ಮುಂಜಾನೆಯೇ ಪೆಗಳಪಲ್ಲಿ ಶಾಲೆಗೆ ತೆರಳಿದ್ದಾರೆ ಅವರು ನೀಡುವ ವರದಿಯಂತೆ ಶಾಲಾ ಸಿಬ್ಬಂದಿಯ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8