ಶ್ರೀನಿವಾಸಪುರ:ವೈಕುಂಠ ಏಕಾದಶಿ ಅಂಗವಾಗಿ ತಾಲೂಕಿನ ಬಹುತೇಕ ವೈಷ್ಣವ ದೇವಾಲಯಗಳಲ್ಲಿ ವೈಕುಂಠವಾಸ ಶ್ರೀನಿವಾಸನ ನಾಮಸ್ಮರಣೆ ಭಜನೆ ನಿರಂತರವಾಗಿ ನಡೆಯಿತು.
ತಾಲೂಕಿನ ಪುರಾಣ ಪ್ರಸಿದ್ಧ ಗನಿಬಂಡೆ ಶ್ರೀನಿವಾಸ ದೇವಾಲಯ,ರೊಣೂರು ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಾಲಯ,ಯಲ್ದೂರಿನ ಶ್ರೀ ಕೋದಂಡರಾಮ ದೇವಾಲಯ,ಅರಿಕೇರೆಯ ಶ್ರೀ ಕೋದಂಡರಾಮ ದೇವಾಲಯ, ಶ್ರೀನಿವಾಸಪುರ ಪಟ್ಟಣದ ಶ್ರೀ ಕೋದಂಡರಾಮಸ್ವಾಮಿ ದೇವಾಲಯ,ಬಳೆ ಅಂಜನೇಯನ ದೇವಾಲಯದ ಶ್ರೀ ಲಕ್ಷ್ಮಿನಾರಯಣ ದೇವಾಲಯ,ಹಳೇಪೇಟೆಯ ಶ್ರೀ ಲಕ್ಷ್ಮೀ ನಾರಸಿಂಹ ದೇವಾಲಯ,ಚೀರುವನ ಹಳ್ಳಿ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯ ಸಿ.ಹೊಸೂರು ಶ್ರೀ ವೇಂಕಟೇಶ್ವರ ದೇವಾಲಯ ದ್ವಾರಸಂದ್ರ ಶ್ರೀ ಲಕ್ಷ್ಮೀನಾರಸಿಂಹ ದೇವಾಲಯ. ತಾಡಿಗೋಳ್ ಶ್ರೀ ನಾರಸಿಂಹ ದೆವಾಲಯದಲ್ಲಿ ವಿಶೇಷ ಪೂಜೆ ಅಲಂಕಾರಗಳನ್ನು ಏರ್ಪಡಿಸಲಾಗಿತ್ತು
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8