ಶ್ರೀನಿವಾಸಪುರ:ತಾಲೂಕಿನ ಪಾತಮುತ್ತಕಪಲ್ಲಿ ಮತಗಟ್ಟೆ ಸಂಖ್ಯೆ 163 ರಲ್ಲಿ ಹಾಗು ತಾಡಿಗೊಳ್ ಗ್ರಾಮದಲ್ಲಿ ಇವಿಎಂ ಮಿಷನ್ ಕಾರ್ಯನಿರ್ವಹಿಸದೆ ಕೈ ಕೊಟ್ಟ ಹಿನ್ನಲೆಯಲ್ಲಿ 10 ಗಂಟೆಗೆ ತಡವಾಗಿ ಮತದಾನ ಪ್ರಾರಂಭವಾಗಿದೆ ಇವಿಎಂ ಮಿಷನ್ ರಿಪೇರಿ ತಂತ್ರಙ್ಞರು ಬರುತ್ತಾರೆ ಎಂದು ಮುಂಜಾನೆ 7 ಗಂಟೆಯಿಂದಲು ಮತಗಟ್ಟೆ ಅಧಿಕಾರಿಗಳು ಚುನಾವಣೆ ಪ್ರಕ್ರಿಯೆ ಪ್ರಾರಂಬಿಸದೆ ಕಾಯುತ್ತಿದ್ದರು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8