ಶ್ರೀನಿವಾಸಪುರ:ಚುನಾವಣೆ ನಿನ್ನೆ ನಡೆದಿದ್ದು ಚುನಾವಣೆ ನಡೆಯುವ ಸಂದರ್ಬದಲ್ಲಿ ಹೈದರಾಲಿ ಮೊಹಲ್ಲಾದ ಉರ್ದು ಶಾಲೆ ಮತಗಟ್ಟೆ 147 ಬಳಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಕೈ ಕೈ ಮೀಲಾಯಿಸಿದ್ದು ಕಾಂಗ್ರೆಸ್ ಪುರಸಭೆ ಸದಸ್ಯ ಎ.ಟಿ.ಎಸ್. ತಜಮಲ್ ಹಾಗು ಜೆ.ಡಿ.ಎಸ್. ಮುಖಂಡ ಸಾಧಿಕ್ ನಡುವೆ ತೀವ್ರ ಹೊಡೆದಾಟಗಳಾಗಿತ್ತು ಈ ಸಮಯದಲ್ಲಿ ಪೋಲಿಸರು ಲಾಠಿ ಚಾರ್ಜ್ ಮಾಡಿ ಕಾರ್ಯಕರ್ತರನ್ನು ಚದುರಿಸಿದ್ದರು ಆದರೆ ನಿನ್ನೆಯ ಗಲಾಟೆ ಇಂದು ಸಹ ಮುಂದುವರೆದಿದ್ದು ಇಂದು ಗುರುವಾರ ಸಂಜೆ ಉರ್ದು ಸ್ಕೂಲ್ ಬಳಿ ಕುಳತಿದ್ದ ಎ.ಟಿ.ಎಸ್. ತಜಮಲ್ ಅವರನ್ನು ಸಾಧಿಕ್ ಕಡೆಯವರು ಎನ್ನಲಾದ ಯುವಕರು ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ,ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿಸ್ಥೆಗಾಗಿ ಕೋಲಾರಕ್ಕೆ ಸಾಗಿಸಲಾಗಿದೆ.
ಪಟ್ಟಣದ ಚಿಂತಾಮಣಿ ವೃತ್ತ ಸುತ್ತ ಮುತ್ತ ತ್ವೇಷಮಯ ವಾತಾವರಣ ನಿರ್ಮಾಣವಾಗಿ ಜನ ಅತಂಕ ಗೊಂಡಿದ್ದಾರೆ.ಮುನ್ನೆಚರಿಕೆ ಕ್ರಮವಾಗಿ ಸ್ಥಳದಲ್ಲಿ ರಾಜ್ಯ ಸಶಸ್ತ್ರ ಮೀಸಲು ಪಡೆ ಪೋಲಿಸರನ್ನು ನಿಯೋಜಿಸಿ ಬಿಗಿ ಬದ್ರತೆ ಎರ್ಪಡಿಸಿದೆ,ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ಎಸ್.ಪಿ ನಾರಯಣ್ ಡಿ.ವೈ.ಎಸ್.ಪಿ ಜೈಶಂಕರ್ ಭೇಟಿ ನೀಡಿದ್ದಾರೆ, ಪಟ್ಟಣದಲ್ಲಿ ಸೇಕ್ಷನ್ 144 ಜಾರಿ ಮಾಡಲಾಗಿದೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8