ಕೋಲಾರ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಲ್ಯಾಂಡ್ ಆರ್ಮಿ ಇಲಾಖೆಯಲ್ಲಿ AE ಆಗಿ ಕಾರ್ಯನಿರ್ವಹಿಸುತ್ತಿರುವ ಕೋದಂಡರಾಮಯ್ಯ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಕೋದಂಡರಾಮಯ್ಯ ಅವರು ವಾಸಿಸುವ ಕೋಲಾರ ನಗರದ ಕುವೆಂಪು ನಗರದಲ್ಲಿರುವ ಪೂಜ ನಿಲಯದ ಮನೆ ಮೇಲೆ ಹಾಗು ಅವರ ಸ್ವಗ್ರಾಮವಾದ ಶ್ರೀನಿವಾಸಪುರ ತಾಲೂಕು ಯಲ್ದೂರು ಹೋಬಳಿಯ ಲಕ್ಷ್ಮಿಸಾಗರದ ಮನೆ, ಅವರು ಕಾರ್ಯನಿರ್ವಹಿಸುತ್ತಿರುವ ತುಮಕೂರಿನ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿರುತ್ತಾರೆ.
ಲೋಕಾಯುಕ್ತ SP ಉಮೇಶ್ ನೇತೃತ್ವದಲ್ಲಿ ನಡೆದಂತ ದಾಳಿಯಲ್ಲಿ ಲೋಕಾಯುಕ್ತದ 10ಕ್ಕೂ ಹೆಚ್ಚು ಜನ ಅಧಿಕಾರಿಗಳ ತಂಡದಿಂದ ದಾಳಿವೇಳೆ ಪರಿಶೀಲನೆ ನಡೆಸಿದ್ದಾರೆ
ತುಮಕೂರಿನ ಲ್ಯಾಂಡ್ ಆರ್ಮಿ ಯಲ್ಲಿ AE ಆಗಿರುವ ಕೋದಂಡರಾಮಯ್ಯ ಅವರು ಶ್ರೀನಿವಾಸಪುರ ತಾಲೂಕು ಯಲ್ದೂರು ಹೋಬಳಿ ಲಕ್ಷ್ಮೀಸಾಗರದವರಾಗಿದ್ದು ಲ್ಯಾಂಡ್ ಆರ್ಮಿ ಇಲಾಖೆ ಕೋಲಾರದಲ್ಲಿ ಕಾರ್ಯನಿರ್ವಹಿಸಿದ್ದಾರೆ ಈಗ ತುಮಕೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8