ನ್ಯೂಜ್ ಡೆಸ್ಕ್: ಶ್ರೀನಿವಾಸಪುರ ಸೇರಿದಂತೆ ವಿಭಜಿತ ಕೋಲಾರ ಜಿಲ್ಲೆಯ ಹಲವು ಭಾಗಗಳಲ್ಲಿ ಅರಣ್ಯ ಇಲಾಖೆಯವರು ರೈತರ ಭೂಮಿಯನ್ನು ಅಕ್ರಮವಾಗಿ ತೆರವು ಮಾಡಿದ್ದಾರೆ ಎಂದು ದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಕೋಲಾರದ ಸಂಸದ ಮುನಿಸ್ವಾಮಿ ಧ್ವನಿ ಎತ್ತಿದ್ದಾರೆ, ರಾಜ್ಯ ಸರ್ಕಾರ ಅಕ್ರಮವಾಗಿ ಅರಣ್ಯ ತೆರವು ಕಾರ್ಯಚರಣೆ ನಡೆಸುತ್ತ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಪ್ರಶ್ನೋತ್ತರ ವೇಳೆ ಕನ್ನಡದಲ್ಲಿ ಮಾತನಾಡಿ ಹೇಳಿದ್ದಾರೆ.
ಸುಮಾರು 70-80 ವರ್ಷಗಳಿಂದ ಎರಡು ಮೂರು ತಲಮಾರುಗಳವರು ಸಾಗುವಳಿ ಮಾಡಿಕೊಂಡು ಜಮೀನುಗಳಲ್ಲಿ ಮಾವಿನ ಮರಗಳನ್ನು ಬೆಳೆಸಿ ಜೀವನ ಮಾಡುತ್ತಿರುವ ರೈತರಿಂದ ಅಕ್ರಮವಾಗಿ ಜಮೀನು ಕಿತ್ತುಕೊಳ್ಳುವಂತ ಕೆಲಸವನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದು ಇದರ ಬಗ್ಗೆ ಕೇಂದ್ರ ಅರಣ್ಯ ಇಲಾಖೆ ಗಮನ ಹರಿಸುವಂತೆ ಅವರು ಲೋಕಸಭೆ ಸ್ಪೀಕರ್ ಮೂಲಕ ಮನವಿ ಮಾಡಿರುತ್ತಾರೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8