ಶ್ರೀನಿವಾಸಪುರ:ರಾಜ್ಯದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಅಮಾನವೀಯ ಹಲ್ಲೆಗಳು ನಡೆಯುತ್ತಿದೆ ಇದು ನಿಲ್ಲಬೇಕು ಎಂದು ಶ್ರೀನಿವಾಸಪುರ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ವಕೀಲರು ಕೋರ್ಟ ಕಲಾಪ ಬಹಿಷ್ಕರಿಸಿ ತಾಲೂಕು ಕಚೇರಿ ವರೆಗು ಮೆರವಣಿಗೆ ಹೋದ ವಕೀಲರು ಇಂದಿರಾ ಭವನ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬಳಿಕ ತಾಲೂಕು ಕಚೇರಿಗೆ ತೆರಳಿದ ವಕೀಲರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ರಾಜ್ಯದಲ್ಲಿ ಕೂಡಲೇ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಜಯರಾಮೇಗೌಡ, ಖಜಾಂಜಿ ವೆಂಕಟೇಶ್,ಕಾರ್ಯದರ್ಶಿ ಪಿ.ಸಿ.ನಾರಯಣಸ್ವಾಮಿ,ಸೌಭಾಗ್ಯ,ರಾಜಗೋಪಾಲರೆಡ್ಡಿ, ವಿನಯ್ ಕುಮಾರ್ ಮುಂತಾದವರು ಇದ್ದರು.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8