ಶ್ರೀನಿವಾಸಪುರ:ಆಂಧ್ರಪ್ರದೇಶದ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ ಈ ಸಂದರ್ಭದಲ್ಲಿ ಶ್ರೀನಿವಾಸಪುರದ ಶಾಸಕ ವೆಂಕಟಶಿವಾರೆಡ್ಡಿ ಅವರು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ಹಾಗು ಐಟಿ ಮತ್ತು ಮಾನವ ಸಂಪನ್ಮೂಲ ಸಚಿವ ಲೋಕೆಶ್ ಅವರನ್ನು ವಿಜಯವಾಡದ ವೆಲಗಪುಡಿಯಲ್ಲಿರುವ ವಿಧಾನಸಭಾ ಸಚಿವಾಲಯದಲ್ಲಿ ಭೇಟಿಯಾಗಿ ನೂತನ ಸರ್ಕಾರಕ್ಕೆ ಹಳದಿ ಬಣ್ಣದ ಹೂಗುಚ್ಚ ನೀಡಿ ಶುಭಕೋರಿದ್ದಾರೆ.
ನಂತರ ಇಬ್ಬರು ಚರ್ಚೆ ನಡೆಸಿದ್ದು ಕರ್ನಾಟಕ-ಆಂಧ್ರ ಗಡಿಯಂಚಿನ ಭಾಗದ ರಸ್ತೆಗಳ ಅಭಿವೃದ್ಧಿ ನೀರಾವರಿ ಹಾಗು ರೈಲ್ವೆಮಾರ್ಗಗಳ ಕುರಿತಂತೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ. ಆಂಧ್ರ ಅಸೆಂಬ್ಲಿ ಸಮಾವೇಶದ ನಡೆಯುತ್ತಿದ್ದು ಆಂಧ್ರ ಬಡ್ಜೆಟ್ ಮಂಡನೆಯಾಗುವ ಸಂದರ್ಭದಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.
ಇತ್ತಿಚಿಗೆ ನಡೆದಂತ ಆಂಧ್ರಪ್ರದೇಶದ ಚುನಾವಣೆ ವಿಚಾರವಾಗಿ ತಮ್ಮ ಆಪ್ತರ ಬಳಿ ಈ ಬಾರಿ ಆಂಧ್ರದಲ್ಲಿ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಚಂದ್ರಬಾಬುನಾಯ್ಡು ನಾಲ್ಕನೆ ಬಾರಿಗೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಭವಿಷ್ಯ ನುಡಿದಿದ್ದರು.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Monday, September 16