ಮುಲಕಲೆಚೆರುವು:- ಅದೊಂದು ಸಣ್ಣ ಹಳ್ಳಿ. ಮುಂಜಾನೆ ಹೊತ್ತಿ ಉರಿಯುತ್ತಿರುವ ಬೆಂಕಿ ಜ್ವಾಲೆಯೊಂದಿಗೆ ಯುವತಿಯೊಬ್ಬಳು ನರಳುತ್ತ ಮನೆಯೊಂದರಿಂದ ಹೋರ ಬರುತ್ತಾಳೆ ಅದೇ ಮನೆಯಲ್ಲಿ ಮೂರು ನಾಯಿಗಳು, ಬೆಕ್ಕು ಮತ್ತು 30 ಕೋಳಿಗಳು ವಿಷಪ್ರಾಷನದಿಂದ ಸಾವನ್ನಪ್ಪಿವೆ. ಈ ಮನ ಕಲಕುವ ಘಟನೆ ನಡೆದಿರುವುದು ಚಿಂತಾಮಣಿ ಮತ್ತು ಶ್ರೀನಿವಾಸಪುರ ತಾಲೂಕಿನ ಗಡಿಯಾಚಗಿನ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮುಲಕಲೆಚೇರುವು ಮಂಡಲದ ಸೋಮಪಲ್ಲೆ ಪಂಚಾಯಿತಿ ವ್ಯಾಪ್ತಿಯ ಗುಟ್ಟುಕಿಂದಪಲ್ಲೆ ಗ್ರಾಮದಲ್ಲಿ,ಎಲ್ಲವೂ ಸರಿಯಾಗಿದ್ದರೆ ಈ ತಿಂಗಳ 25 ರಂದು ಮದುವೆಯಾಗಿ ಮತ್ತೊಬ್ಬರ ಜೀವನದಲ್ಲಿ ಪ್ರವೇಶಿಸಬೇಕಾದ ಮಧುಮಗಳು ಸುಮತಿ ಜೀವ ತೆತ್ತಿದ್ದಾಳೆ. ಸುಮತಿ ಬೆರೋಬ್ಬನನ್ನು ಮದುವೆಯಾಗುತ್ತಿದ್ದಾನೆ ಎಂದು ಸುಮತಿ ಸ್ವಂತ ಅಕ್ಕನ ಗಂಡ ಭಾವ ವೆಂಕಟೇಶ್ ಅಸೂಯೆಯಿಂದ ಕೃತ್ಯ ಎಸಗಿದ್ದು ಆಕೆ ಮಲಗಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುತ್ತಾನೆ ಮನೆಯಲ್ಲಿ ಜಾನುವಾರಗಳಿಗೆ ವಿಷವಿಕ್ಕಿದ್ದಾನೆ ಇದರಿಂದ ಮದುವೆ ಸಂಭ್ರಮದಲ್ಲಿರಬೇಕಾದ ಸುಮತಿ ಕುಟುಂಬ ದುರಂತದಲ್ಲಿ ಮುಳುಗಿದೆ. ಈ ಘಟನೆಯಿಂದ ಒಮ್ಮೆಲೆ ಗ್ರಾಮಸ್ಥರು ಭಯಭೀತರಾಗಿದ್ದು. ಸ್ಥಳೀಯರು ಪೂರ್ಣ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಒತ್ತಾಯಿಸಿರುತ್ತಾರೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8