ಶ್ರೀನಿವಾಸಪುರ: ಕೌಟಂಬಿಕ ಕಲಹದ ನ್ಯಾಯ ಪಂಚಾಯಿತಿಯಲ್ಲಿ ಮಾತನಾಡಿದ್ದ ವ್ಯಕ್ತಿ ಅನುಮಾನ್ಪದವಾಗಿ ಮೃತಪಟ್ಟಿರುತ್ತಾನೆ ಮೃತನ ಕಡೆಯವರು ಎದುರಾಳಿ ಮಾಡಿದ ಹಿನ್ನಲೆಯಲ್ಲಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ಗೌವವಿಪಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯ ಕೋಡಿಪಲ್ಲಿ ಪಂಚಾಯಿತಿಯ ಕರಿಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ.ಮೃತ ವ್ಯಕ್ತಿಯನ್ನು ವೆಂಕಟರವಣಪ್ಪ (55) ಎಂದು ಗುರುತಿಸಲಾಗಿದೆ ಮೃತ ವ್ಯಕ್ತಿಯ ಮೊಮ್ಮಗಳ ಗಂಡ ಗಣೇಶನೆ ವೆಂಕಟರಮಣಪ್ಪನನ್ನು ಕೊಲೆಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.ಕೊಲೆ ವಿಷಯ ಹೊರಬಿಳುತ್ತಿದ್ದಂತೆ ಮೃತನ ಮನೆಯವರು ಮೊಮ್ಮಗಳ ಗಂಡ ಗಣೇಶನ ಸೋದರ ಮಾವ ಲಚ್ಚನ್ನನ ಮನೆಗೆ ಬೆಂಕಿ ಹಾಕಿದ್ದು ಮನೆ ಹಾಗು ಪೀಠೋಪಕರಣಗಳು ಹಾಗೂ ಬಟ್ಟೆಗಳು ಭಸ್ಮವಾಗಿದೆಮೃತನ ಮೊಮ್ಮಗಳಾದ ಶೋಬಾಳನ್ನು ಚಿಂತಾಮಣಿ ತಾಲೂಕಿನ ಬಟ್ಟಲಪಲ್ಲಿ ಮಾವುಕೆರೆ ಗ್ರಾಮದ ಗಣೇಶನಿಗೆ ಕೊಟ್ಟು ವಿವಾಹ ಮಾಡಲಾಗಿತ್ತು ದಾಂಪತ್ಯ ಜೀವನದ ಕುರಿತಾಗಿ ದಂಪತಿ ನಡುವಿನ ಜಗಳಕ್ಕೆ ಎರಡು ದಿನಗಳ ಹಿಂದಿನ ರಾತ್ರಿ ಗ್ರಾಮದಲ್ಲಿನ್ಯಾಯ ಪಂಚಾಯತಿ ಮಾಡಲಾಗಿದೆ ಈ ಸಂದರ್ಭದಲ್ಲಿ ಎರಡು ಕುಟುಂಬದವರ ನಡುವೆ ಮಾತಿಗೆ ಚಕಮಕಿ ನಡೆದಿರುತ್ತದೆ ಇದು ಗಲಾಟೆಗೆ ತಿರುಗಿದೆ ಇದರಿಂದ ಮೊಮ್ಮಗಳ ಗಂಡ ಗಣೇಶ್…
Breaking News
- MULBAGAL ರಸ್ತೆಯ ಹುರಳಿ ಕಣದಲ್ಲಿ ಸಿಲುಕಿ ಹೊತ್ತಿ ಉರಿದ ಕಾರು!
- ಚಾಲಕಿ ಹೆಂಡತಿ ಗಂಡನ ಕಿಡ್ನಿ ಹಣದೊಂದಿಗೆ LOVER ಜೊತೆ ಪರಾರಿ!
- ಕಾಶಿಯಲ್ಲಿ ನಡೆಯುತ್ತಿದ್ದ ಗಂಗಾಹಾರತಿ ಸದ್ಯಕ್ಕೆ ಸ್ಥಗಿತ!
- ಹೃದಯ ವಿದ್ರಾಯಕ:ತಂದೆಯನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿದ ದುಷ್ಟ ಮಗ!
- ಶ್ರೀನಿವಾಸಪುರ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾಗಿ ಹ್ಯಾಟ್ರಿಕ್ ಬಾರಿಸಿದ ಅಶೋಕ್
- ಚಿಂತಾಮಣಿ ಕಲಾವಿದೆ ರಶ್ಮಿ ಅರಳಿಸಿದ ರಾಮಂದಿರಕ್ಕೆ ತೋಟಗಾರಿಕೆ ಪ್ರಶಸ್ತಿ!
- ಶ್ರೀನಿವಾಸಪುರ ಹೈವೆ ಪುಟ್ ಪಾತಲ್ಲಿ ವಾಹನ ಗ್ಯಾರೆಜ್,ಕೊಂಪೆಯಂತಾದ ರಸ್ತೆ!
- ಶ್ರೀನಿವಾಸಪುರ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಪಂಚಾಯಿತಿ CEO ಡಾ.ಪ್ರವೀಣ್.
- ಅಂಬಿಗರ ಚೌಡಯ್ಯ ತತ್ವಾದರ್ಶ ಇಂದಿಗೂ ಪ್ರಸ್ತುತ ತಹಶೀಲ್ದಾರ್ ಸುಧೀಂದ್ರ
- ಕಲ್ಲೂರಿನಲ್ಲಿ ಶಾಸಕ ವೆಂಕಟಶಿವಾರೆಡ್ಡಿ BIRTHDAY ಕಾರ್ಯಕ್ರಮ
Tuesday, February 4