ಶ್ರೀನಿವಾಸಪುರ:ದಾಯದಿಗಳ ನಡುವಿನ ಜಮೀನಿನ ವಿವಾದ ಗಲಾಟೆಗಳಾಗಿ ಎರಡು ಕುಟುಂಬದವರು ಬಡಿದಾಡಿಕೊಂಡಿರುವ ಘಟನೆ ರೋಣೂರು ಹೋಬಳಿಯ ದಿಂಬಾಲ ಗ್ರಾಮದಲ್ಲಿ ನಡೆದಿರುತ್ತದೆ.
ದಾಯಾದಿ ಕಲಹದಲ್ಲಿ ದಂಪತಿ ಗಾಯಗೊಂದ್ದು ಇವರನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ.
ಜಮೀನಿನಲ್ಲಿ ಕೆಲಸ ಮಾಡುವ ವೇಳೆ ವಿನಾಕಾರಣ ಬಂದು ಹಲ್ಲೇ ಮಾಡಿದ್ದಾರೆಂದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಾರೆಡ್ಡಿ ಆರೋಪ ಮಾಡಿರುತ್ತಾರೆ.
ಅಣ್ಣ-ತಮ್ಮಂದಿರ ನಡುವಿನ ಜಮೀನು ವಿವಾದ ನ್ಯಾಯಾಲಯದಲ್ಲಿದೆ,ಇದನ್ನು ದಾಖಲು ಮಾಡಿರುವುದನ್ನೆ ದೃಷ್ಟಿಯಲ್ಲಿರಿಸಿಕೊಂಡು
ಅಗಾಗ ಖ್ಯಾತೆ ತಗೆದು ಜಗಳ ಕಾಯುತ್ತಿದ್ದರು ಎಂದು ಶಿವಾರೆಡ್ಡಿ ಹೇಳುತ್ತಾರೆ.
ಶಿವಾರೆಡ್ಡಿ ತನ್ನ ಸ್ವಂತ ದೊಡ್ಡಪ್ಪನ ಮಕ್ಕಳಾದ ಸುಧಾಕರ್, ಶ್ರೀದರ್, ಚಂದ್ರಾ ರೆಡ್ಡಿ, ಬೈರೆಡ್ಡಿ ಒಗ್ಗೂಡಿ ನನ್ನ ಹಲ್ಲೆ ಮಾಡಿರುವುದಾಗಿ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8