ನ್ಯೂಜ್ ಡೆಸ್ಕ್: ಮಹಾಶಿವರಾತ್ರಿ ಹಬ್ಬದ ರಜೆ ಸೇರಿದಂತೆ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಬರಲಿದ್ದು ಸಾಮಾನ್ಯ ಗ್ರಾಹಕ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎನ್ನಲಾಗಿದೆ.
ಮಾರ್ಚ್ 11 ಶಿವರಾತ್ರಿ ರಜೆ ಇರುತ್ತದೆ ನಂತರ ಮಾ 12 ಶುಕ್ರವಾರ ಒಂದು ದಿನ ಕಾರ್ಯನಿರ್ವಹಿಸುವ ಬ್ಯಾಂಕುಗಳು ಮಾ 13 ಎರಡನೇ ಶನಿವಾರ ಮತ್ತು ಮಾ 14 ಭಾನುವಾರ ಸೇರಿದಂತೆ ಮಾರ್ಚ್ 15 ಮತ್ತು 16 ರಂದು ಬ್ಯಾಂಕುಗಳ ಖಾಸಗೀಕರಣವನ್ನು ಪ್ರತಿಭಟಿಸಿ ಬ್ಯಾಂಕ್ ಕಾರ್ಮಿಕರ ಸಂಘಗಳು ಮುಷ್ಕರ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನಗಳವರೆಗೆ ಬ್ಯಾಂಕುಗಳನ್ನು ಮುಚ್ಚಲಾಗುವುದು ಹಾಗಾಗಿ ಸಾಂಪ್ರದಾಯಿಕ ವಹಿವಾಟು ನಡೆಸುವಂತ ಗ್ರಾಹಕರು ಸಾದ್ಯವಾದಷ್ಟು
ಮಾ10 ಮತ್ತು 12 ರಂದು ತಮ್ಮ ಹಣಕಾಸಿನ ವಹಿವಾಟಿಗೆ ಮುಂಚಿತವಾಗಿ ಯೋಜಿಸುವಂತೆ ಗ್ರಾಹಕರಿಗೆ ಕೆಲ ಬ್ಯಾಂಕುಗಳು ಸೂಚಿಸಿದಿಯಂತೆ.
ಇಂಟರ್ ನೆಟ್ ಹಾಗು ಆನ್ ಲೈನ್ ವಹಿವಾಟು ದಾರರಿಗೆ ಯಾವುದೆ ತೊಂದರೆ ಆಗದು ಎನ್ನಲಾಗಿದೆ
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Saturday, September 7