ನ್ಯೂಜ್ ಡೆಸ್ಕ್:ಗಂಟಲಲ್ಲಿ ದೋಸೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಆಶ್ಚರ್ಯಕರ ಘಟನೆ ತೆಲಂಗಾಣ ರಾಜ್ಯದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ. ಕಲ್ವಕುರ್ತಿಯ 41 ವರ್ಷದ ವೆಂಕಟಯ್ಯ ಎಂಬಾತನಿಗೆ ಮದ್ಯ ಸೇವಿಸುವ ಅಭ್ಯಾಸವಿದೆ ಎಂದಿನಂತೆ ಮದ್ಯ ಸೇವಿಸಿದ್ದಾನೆ ನಂತರ ಊಟಕ್ಕೆ ಕೂತಿದ್ದಾನೆ ಊಟಕ್ಕೆ ದೋಸೆ ಮಾಡಿದ್ದು ಅದನ್ನು ತಿನ್ನುವಾಗ ದೋಸೆ ಗಂಟಲಲ್ಲಿ ಸಿಕ್ಕಿಕೊಂಡಿದೆ ಉಸಿರಾಡಲು ಸಾಧ್ಯವಾಗಿಲ್ಲ. ಪ್ರಜ್ಞಾಹೀನನಾಗಿದ್ದಾನೆ ಕೂಡಲೇ ಸ್ಥಳಿಯ ಆಸ್ಪತ್ರೆಗೆ ಸಾಗಿಸಿರುತ್ತಾರೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೊನ್ನೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.ಮೃದುವಾದ ದೋಸೆ ಮತ್ತು ಇಡ್ಲಿ ತಿನ್ನುವಾಗ ಪ್ರಾಣಕ್ಕೆ ಸಂಚಕಾರ ತರುವುದು ಅಂದರೆ ಶಾಕಿಂಗ್ ವಿಚಾರ ಎನ್ನುತ್ತಾರೆ.
Breaking News
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
- ಕಾಣಿಪಾಕಂ ಅರ್ಚಕ ಗಣೇಶ್ ಅವರಿಗೆ AP ಸರ್ಕಾರದಿಂದ ಯುಗಾದಿ ಪ್ರಶಸ್ತಿ ಪ್ರದಾನ
- ಶ್ರೀನಿವಾಸಪುರ ಪಟ್ಟಣ ಯುಗಾದಿ ಮುನ್ನ ನಡೆದ ವಿಜೃಂಭಣೆಯ ಹಸಿ ಕರಗ!
- ಶ್ರೀನಿವಾಸಪುರ ಪುರಸಭೆಯಲ್ಲಿ 87 ಲಕ್ಷ ಉಳಿತಾಯ ಬಜೆಟ್!
- “ಬ್ರೋ” ಎಂದ ಡಿಲವರಿ ಬಾಯ್ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡೋದಾ?
- ಯಲ್ದೂರು ಬಾಬು ಬೆಂಗಳೂರು ಗ್ರೈನ್ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ!
- ಕಾಟಮರಾಯ ಕದರಿ ನರಸಿಂಹ ಸ್ವಾಮಿ ರಥಕ್ಕೆ ನೂರಾರು ವರ್ಷಗಳ ಇತಿಹಾಸ!
- ಮೀಸಗಾನಹಳ್ಳಿ ವೆಂಕಟರೆಡ್ಡಿ ಮೇಷ್ಟ್ರೀಗೆ ಆಂಧ್ರ ವಿದ್ಯಾರ್ಥಿಗಳಿಂದ ಸನ್ಮಾನ!
- ಶ್ರೀನಿವಾಸಪುರದಲ್ಲಿ ಹೊಸ ಸಂವತ್ಸರಕ್ಕೆ ಮುನ್ನ ಬಂದ ಮಳೆ!
- ಕೆಟ್ಟು ನಿಂತ ಬೆಂಗಳೂರು-ಕೋಲಾರ ಮೆಮೊ ರೈಲು ,ರಾತ್ರಿವೇಳೆ ಪರದಾಡಿದ ಪ್ರಯಾಣಿಕರು!
Wednesday, April 2