ಶ್ರೀನಿವಾಸಪುರ:ಹಣ ಪಣಕ್ಕಿಟ್ಟು ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ಪೋಲಿಸರು ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿ 4 ದ್ವಿಚಕ್ರ ವಾಹನಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ಅಲಂಬಗಿರಿ ಗ್ರಾಮದ ಸಮೀಪ ಮಾವಿನ ತೋಟದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದವರ ಮೇಲೆ ಮುಳಬಾಗಿಲು ಡಿ.ವೈ.ಎಸ್.ಪಿ ನಂದಕುಮಾರ್ ನೇತೃತ್ವದಲ್ಲಿ ಶ್ರೀನಿವಾಸಪುರ ಪೋಲಿಸ್ ಸರ್ಕಲ್ ಇನ್ಸಪೇಕ್ಟರ್ ಮೊಹಮದ್ ಗೊರವನಕೊಳ್ಳ,ಮುಳಬಾಗಿಲು ಗ್ರಾಮಾಂತರ ಪಿ.ಎಸ್.ಐ ವಿಠ್ಠಲ್ ತಳವಾರ್.ರಾಯಲ್ಪಾಡ್ ಪಿ.ಎಸ್.ಐ ಯೋಗಿಶ್ ಕುಮಾರ್ ತಂಡ ದಾಳಿ ನಡೆಸಿ ನೇತೃತ್ವದಲ್ಲಿ ದಾಳಿ ಮಾಡಿದ್ದು ಏಳು ಮಂದಿ ಇಸ್ಪೀಟ್ ಆಡುತ್ತಿದ್ದವರನ್ನು ಬಂಧಿಸಿರುತ್ತಾರೆ ಇಸ್ಪೀಟ್ ಆಟದಲ್ಲಿ ಪಣಕ್ಕಿಟ್ಟಿದ್ದ 42200/- ಹಣ ಹಾಗು ಅಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂದಿತ ಆರೋಪಿಗಳಲ್ಲಿ ಚಿಂತಾಮಣಿ,ಶ್ರೀನಿವಾಸಪುರ ತಾಲೂಕಿನವರು ಇದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ತಾಲೂಕಿನಲ್ಲಿ ಇತ್ತಿಚಿಗೆ ಇಸ್ಪೀಟ್ ದಂದೆ ಎಗ್ಗು ಸಿಗ್ಗಿಲ್ಲದೆ ಎಲ್ಲಂದರಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರು ತೀವ್ರಧಾಟಿಯಲ್ಲಿ ಆರೋಪಿಸುತ್ತಾರೆ.
Breaking News
- ಶ್ರೀನಿವಾಸಪುರದಲ್ಲಿ ಜಮೀನು ವಿವಾದಕ್ಕೆ ಮಹಿಳೆ ಅತ್ಮಹತ್ಯೆ ಮಾಡಿಕೊಂಡರ?
- ಶ್ರೀನಿವಾಸಪುರದಲ್ಲಿ ಆಟೋಚಾಲಕರ ಪ್ರತಿಭಟನೆ
- 10 ಮತ್ತು 20 ರೂ. ನಾಣ್ಯಗಳನ್ನು ನಿರಾಕರಿಸಿದರೆ ಜೈಲು!
- ಶ್ರೀನಿವಾಸಪುರ ಹೈವೇ ರಸ್ತೆಯಲಿ ಸಂತೆ ವ್ಯಾಪಾರ!
- ಶ್ರೀನಿವಾಸಪುರದಲ್ಲಿ ಅದ್ದೂರಿ ಕೆಂಪೇಗೌಡ ಜಯಂತಿ
- ಕೋಲಾರದ ಸರ್ಕಾರಿ ಕಛೇರಿಗಳಲ್ಲಿ ಭರ್ಜರಿ ಬಾಡೂಟ ಬರ್ತಡೇ ಪಾರ್ಟಿ!
- ಲಿಂಗದ ರೂಪದಲ್ಲಿ ಭಕ್ತರ ಕೋರಿಕೆ ಈಡೇರಿಸುತ್ತಿರುವ ಕಮಲಶಿಲೆ ಶ್ರೀದುರ್ಗಾಪರಮೇಶ್ವರಿ
- ಶ್ರೀನಿವಾಸಪುರದ ವಿಶ್ವ ಪ್ರಸಿದ್ಧ ಮಾವು ಮಾರುಕಟ್ಟೆ ಕರ್ಮ ಕಾಂಡ!
- ಕೋವಿಡ್ ನಂತರದ ಹೃದಯಾಘಾತಕ್ಕೆ ಕೊರೊನಾ ಲಸಿಕೆ ನಿಶ್ಚಿತ ಕಾರಣವಲ್ಲ ತಜ್ಞರ ಅಭಿಪ್ರಾಯ
- ಶಪಥ ಈಡೇರಿಸಿಕೊಂಡು ಆಂಧ್ರ ಅಸೆಂಬ್ಲಿಗೆ ಕಾಲಿಟ್ಟ ಮುಖ್ಯಮಂತ್ರಿ ಚಂದ್ರಬಾಬು
Sunday, July 7