ಶ್ರೀನಿವಾಸಪುರ: ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದ ಮತ ಚಲಾಯಿಸುವ ಆಯ್ಕೆಯನ್ನು ಚುನಾವಣಾ ಆಯೋಗ ಒದಗಿಸಿದೆ ಇದರಂತೆ ಅಯಾ ಭಾಗದ ಬಿ.ಎಲ್.ಒ ಗಳು ಮನೆ ಮನೆಗೆ ತೆರಳಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೈಕರ ಪಟ್ಟಿ ತಯಾರಿಸುತ್ತಿದ್ದಾರೆ.
ಇದರಂತೆ ಶ್ರೀನಿವಾಸಪುರ ಪಟ್ಟಣದ ಅಕ್ಬರ್ ರಸ್ತೆಯ ಭಾಗದ ಬಿ.ಎಲ್.ಒ ಶಿಕ್ಷಕ ಗೋಪಾಲಕೃಷ್ಣ ಮನೆ ಮನೆಗೆ ತೆರಳಿ ಚುನಾವಣಾ ಆಯೋಗ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮನೆಯಿಂದಲೆ ಮತದಾನ ಮಾಡಲು ಮೊದಲ ಬಾರಿಗೆ ಅವಕಾಶ ಕಲ್ಪಿಸಿದೆ ಈ ಬಗ್ಗೆ ಆಸಕ್ತಿ ಇರುವಂತ ಸಂಬಂದಿತರು ಅರ್ಜಿ ಸಲ್ಲಿಸಬೇಕು ಅವರಿಗೆ ಮನೆಯಲ್ಲಿ ಮತದಾನ ಸಲ್ಲಿಸಲು ಅವಕಾಶ ಕೊಡಲಾಗುವುದು ಎಂದು ತಿಳಿಸಿದರು.
Breaking News
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
- ಶ್ರೀನಿವಾಸಪುರ:ಅರಣ್ಯ ಇಲಾಖೆ ಮತ್ತು ರೈತರ ನಡುವೆ ಸಂಘರ್ಷ ಪ್ರಕ್ಷಬ್ದ ಪರಿಸ್ಥಿತಿ!
- ಶ್ರೀನಿವಾಸಪುರ:ಸಾಂಸ್ಕೃತಿಕ ಮೆರಗು ನೀಡಿದ ಊರ ದೇವರ ಪಲ್ಲಕ್ಕಿ ಹಾಗೂ ಕರಗ ಉತ್ಸವ!
Saturday, April 19