ಬೆಂಗಳೂರು:– ಕೊರೋನಾ ಸೋಂಕಿನಿಂದ ಮೃತಪಟ್ಟಿರುವಂತ ಶಿಕ್ಷಕರಿಗೆ ತಲಾ ಐವತ್ತು ಲಕ್ಷ ರೂಪಾಯಿಗಳ ಪರಿಹಾರ ಧನ ನೀಡುವಂತೆ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಪತ್ರ ನೀಡಿ ವಿನಂತಿಸಿದ್ದಾರೆ.ಮುಖ್ಯಮಂತ್ರಿ ಅವರನ್ನು ಅವರ ಗೃಹ ಕಛೆರಿಯಲ್ಲಿ ಭೇಟಿಯಾಗಿದ್ದ ವಿಧಾನಪರಿಷತ್ ಸದಸ್ಯರಾದ ನಾರಯಣಸ್ವಾಮಿ ಮತ್ತು ಚಿದಾನಂದಗೌಡ ಮೃತ ಪಟ್ಟಿರುವ ಶಿಕ್ಷಕರಿಗೆ 50 ಲಕ್ಷ ಪರಿಹಾರ ನೀಡುವಂತೆ ಮತ್ತು ಕೊರೋನಾ ಲಾಕ್ ಡೌನ್ ನಿಂದ ಇಕ್ಕಟ್ಟಿನಲ್ಲಿ ಇರುವಂತ ಖಾಸಗಿ ಹಾಗು ಅನುಧಾನಿತ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗು ಬೋಧಕೇತರ ಸಿಬ್ಬಂದಿಗೆ ತೆಲಂಗಾಣ ಸರ್ಕಾರದ ಮಾದರಿಯಲ್ಲಿ ತಲಾ 25,000ಸಾವಿರ ರೂಪಾಯಿಗಳ ವಿಶೇಷ ಆರ್ಥಿಕ ನೆರವು ಹಾಗು ಮುಂದಿನ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗುವ ತನಕ ಪ್ರತಿ ತಿಂಗಳು 25 ಅಕ್ಕಿ ಹಾಗು ದಿನಸಿ ಪದಾರ್ಥಗಳನ್ನು ನೀಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿರುತ್ತಾರೆ.
Breaking News
- SRINIVASAPURA ಹೂವಳ್ಳಿಕೃಷ್ಣಪ್ಪ ಕುಟುಂಬದಿಂದ ಗಣೇಶಮೂರ್ತಿ ವಿತರಣೆ.
- ಚಿಂತಾಮಣಿಯಲ್ಲಿ ಹೋಟೆಲ್ ಗೆ ನುಗ್ಗಿದ ಟಿಪ್ಪರ್ ಲಾರಿ ಇಬ್ಬರು ಸಾವು
- RAILWAY ರೈಲ್ವೆ ನಿಲ್ದಾಣದ ಕೂಲಿ IAS ಅಧಿಕಾರಿಯಾದ ಕಥೆ.
- SRINIVASAPURA ಪೋಲಿಸರೆಂದು ವೃದ್ಧೆ ಮಾಂಗಲ್ಯ ಎಗರಿಸಿರುವ ದುಷ್ಕರ್ಮಿಗಳು
- ಶ್ರೀನಿವಾಸಪುರದಲ್ಲಿ ಗುಜರಿ ಅಂಗಡಿಗೆ ಬೆಂಕಿ ಸುಟ್ಟು ಕರಕಲಾದ ಪ್ಲಾಸ್ಟಿಕ್
- ಕ್ರಿಕೆಟ್ ಚಂಡು ತಂದ ತಂಟೆ ಹೊತ್ತಿ ಉರಿದ ಆಂಧ್ರ V.KOTE
- ಪರಿಸರ ಪ್ರೇಮಿ ಶ್ರಮದಿಂದ ನೆಟ್ಟ ಗಿಡಗಳಿಗೆ ನರೇಗಾದಲ್ಲಿ (MGNREGA) ಅಕ್ರಮ ಬಿಲ್.
- ಚಿಂತಾಮಣಿ ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ
- ತಿರುಪತಿ ಲಡ್ಡು ತಯಾರಿಕೆಗೆ ಟ್ಯಾಂಕರನಲ್ಲಿ ಹೋದ ಕರ್ನಾಟಕದ ನಂದಿನಿ ತುಪ್ಪ
- ಪ್ಲಾಸ್ಟಿಕ್ ಮುಕ್ತ ಶ್ರೀನಿವಾಸಪುರಕ್ಕೆ ಸಹಕರಿಸಿ ಪುರಸಭೆ ಅಧ್ಯಕ್ಷ ಭಾಸ್ಕರ್
Sunday, September 8